ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
![]()
ಉರಿಯೂತ ಸಮಸ್ಯೆಗಳು
![]()
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ

ಜೀರ್ಣಾಂಗ ವ್ಯವಸ್ಥೆಗೆ...

Impressive Health Benefits Of Beetroot As Per The Nutrient Expert.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm