ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
ಉರಿಯೂತ ಸಮಸ್ಯೆಗಳು
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ
ಜೀರ್ಣಾಂಗ ವ್ಯವಸ್ಥೆಗೆ...
Impressive Health Benefits Of Beetroot As Per The Nutrient Expert.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm