ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm