ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am