ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?
ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು
This Is How Okra Or Bhindi Adding In Your Daily Diet Is Beneficial To Control Blood Sugar Levels.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm