ಬ್ರೇಕಿಂಗ್ ನ್ಯೂಸ್
26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್
ಪಿಸ್ತಾ
ಬಾದಾಮಿ
ನೆಲಗಡಲೆ
ಗೋಡಂಬಿ ಬೀಜಗಳು
World Heart Day 2022 Nuts To Include In Your Daily Diet To Keep Your Heart Healthy.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm