ಬ್ರೇಕಿಂಗ್ ನ್ಯೂಸ್
26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್
ಪಿಸ್ತಾ
ಬಾದಾಮಿ
ನೆಲಗಡಲೆ
ಗೋಡಂಬಿ ಬೀಜಗಳು
World Heart Day 2022 Nuts To Include In Your Daily Diet To Keep Your Heart Healthy.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm