ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
ಮೊಸರು
ಬ್ರೊಕೋಲಿ
ಫ್ಲಾಕ್ಸ್ ಸೀಡ್ಸ್
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm