ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am