ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm