ಬ್ರೇಕಿಂಗ್ ನ್ಯೂಸ್
30-09-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಬಹಳಷ್ಟು ಜನರಿಗೆ, ಸಣ್ಣ ವಯಸ್ಸಿನಿಂದಲೂ ಕೂಡ ಸೀಬೆಹಣ್ಣು ಅಥವಾ ಪೇರಳೆ ಹಣ್ಣು ಎಂದರೆ ಬಹಳ ಇಷ್ಟ. ಆದರೆ ಸೀಬೆಹಣ್ಣು ಅತಿಯಾಗಿ ಸೇವನೆ ಮಾಡಿದರೆ, ಶೀತದ ಸಮಸ್ಯೆ ಎದುರಾ ಗುತ್ತದೆ ಎನ್ನುವ ಕಾರಣಕ್ಕೆ ತುಂಬಾ ಜನರು, ಈ ಹಣ್ಣಿನಿಂದ ದೂರ ಉಳಿಯುತ್ತಾರೆ! ಆದರೆ ಇದೆಲ್ಲಾ ಸತ್ಯಕ್ಕೆ ದೂರವಾದ ಮಾತು! ಯಾಕೆಂದರೆ ತಜ್ಞರು ಹೇಳುವ ಪ್ರಕಾರ ದಿನ ಕ್ಕೊಂದು ಸೀಬೆ ಹಣ್ಣು ತಿಂದರೆ, ದೇಹದಲ್ಲಿ ರೋಗನಿರೋಧಕ ಶಕ್ತಿ ತಾನಾಗಿಯೇ ಬಲಗೊಳ್ಳುತ್ತದೆ, ಇದರಿಂದ ಸಣ್ಣ-ಪುಟ್ಟ ಸಮಸ್ಯೆಗಳು ನಮ್ಮ ಹತ್ತಿರನೂ ಕೂಡ ಸುಳಿಯುವುದಿಲ್ಲ ಎಂದು ಹೇಳುತ್ತಾರೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು, ಕಬ್ಬಿಣಾಂಶ, ಪೊಟಾಶಿಯಂ, ಮೆಗ್ನಿಶಿಯಂ ಹಾಗೂ ಪೋಸ್ಪರಸ್ ಅಂಶಗಳು, ಯಥೇಚ್ಛ ವಾಗಿ ಸಿಗುವುದರಿಂದ, ಎಲ್ಲಾ ಹಣ್ಣುಗಳಂತೆ ಸೇಬೆ ಹಣ್ಣುಗಳು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ಸಮಸ್ಯೆ, ಇರುವವರು ಹೇಗೆ ತಮ್ಮ ಆಹಾರ ಪದ್ಧತಿಯಲ್ಲಿ ಸೀಬೆ ಹಣ್ಣಿನ ಸಿಪ್ಪೆಯನ್ನು ಸೇರಿಸಿಕೊಂಡರೆ ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು ಎನ್ನುವುದನ್ನು ನೋಡೋಣ...
ದೇಹದಲ್ಲಿ ಮಧುಮೇಹ ಏರುಪೇರು ಆಗಲು ಕಾರಣಗಳು

ಮಧುಮೇಹಿಗಳ ಆಹಾರ ಪದ್ಧತಿ
![]()
ಇವುಗಳ ಬದಲು ಸೀಬೆ ಹಣ್ಣು ಸಿಪ್ಪೆ ಸಮೇತ ತಿನ್ನಿ!

ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಅವುಗಳು ಇದ್ದ ರೂಪದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳು ಸಿಗುತ್ತವೆ. ಅದರಲ್ಲೂ ತಮ್ಮಲ್ಲಿ ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕೆಲವೊಂದು ಹಣ್ಣುಗಳನ್ನು ಸಿಪ್ಪೆ ಸಮೇತವಾಗಿ ಸೇವನೆ ಮಾಡುವುದರಿಂದ, ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಕಾಣದೆ,ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ಇದಕ್ಕೊಂದು ಒಳ್ಳೆಯ ಉದಾಹರಣೆ, ಎಂದ್ರೆ ಸೀಬೆ ಹಣ್ಣು.
ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳುವ ಗುಣ ಸೀಬೆ ಹಣ್ಣಿನ ಸಿಪ್ಪೆಯಲ್ಲಿದೆ!
![]()
ಹೌದು! ಸೀಬೆಹಣ್ಣಿನ ಸಿಪ್ಪೆಯಲ್ಲಿ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ನೋಡಿಕೊಳ್ಳುವ ಗುಣಗಳು ಇರುವ ಹಾಗೆ, ರಕ್ತದ ಕಣಗಳಲ್ಲಿ ಕಂಡು ಬರುವ ಕೆಟ್ಟ ಕೊಲೆಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ಹಣ್ಣಿನಲ್ಲಿ ಸಿಗುತ್ತವೆ.
ದೇಹದ ಲಿವರ್ನ ಆರೋಗ್ಯಕ್ಕೆ!
![]()
Guava Fruits And Its Peel Fights Against Bad Cholesterol And Control Your Diabetes.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am