ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm