ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm