ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!
ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ
ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು
What Will Happen If We Drink Water After Eating Sweets These Things You Must Know.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm