ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am