ಬ್ರೇಕಿಂಗ್ ನ್ಯೂಸ್
05-10-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಆಸ್ಟಿಯೊಪೊರೋಸಿಸ್ ಎನ್ನುವುದು ಮೂಳೆ ಮುರಿತದ ಅಪಾಯವಾಗಿದೆ. ಮೂಳೆ ಮುರಿತವಾಗುವವರೆಗೂ ಇದರ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ.ಮೂಳೆ ನಷ್ಟ ಮತ್ತು ಮೂಳೆ ಬೆಳವಣಿಗೆಯು ಯಾವುದೇ ವ್ಯಕ್ತಿಯ ಸಾಮಾನ್ಯ ಜೀವನ ಚಕ್ರದ ಭಾಗವಾಗಿದೆ, ಆದರೆ ಮೂಳೆಯ ಬೆಳವಣಿಗೆಗಿಂತ ಮೂಳೆಯ ನಷ್ಟದ ಪ್ರಮಾಣವು ವೇಗವಾಗಿದ್ದಾಗ ಆಸ್ಟಿಯೊಪೊರೋಸಿಸ್ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೊಪೊರೋಸಿಸ್ಗೆ ಕಾರಣವಾಗುವ ಹಲವಾರು ಅಂಶಗಳಿವೆ ಅವುಗಳು ಯಾವವು ಎನ್ನುವ ಬಗ್ಗೆ ಡಾ. ಅತುಲ್ ಮಿಶ್ರಾ ಮಾಹಿತಿ ನಿಡಿದ್ದಾರೆ ಇಲ್ಲಿದೆ ನೋಡಿ.
ವಯಸ್ಸು

ಪ್ರತಿಯೊಬ್ಬರಿಗೂ ಕೂಡ ವಯಸ್ಸಾದಂತೆ ಮೂಳೆಗಳು ದುರ್ಬಲವಾಗುತ್ತದೆ . 35 ವರ್ಷಗಳ ನಂತರ, ಹಳೆಯ ಮೂಳೆಯ ನಷ್ಟವನ್ನು ಬದಲಿಸಲು ದೇಹವು ಕಡಿಮೆ ಹೊಸ ಮೂಳೆಯನ್ನು ನಿರ್ಮಿಸುತ್ತದೆ. ಸಾಮಾನ್ಯವಾಗಿ, ನೀವು ವಯಸ್ಸಾದಂತೆ, ನಿಮ್ಮ ಒಟ್ಟು ಮೂಳೆ ದ್ರವ್ಯರಾಶಿಯನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸುತ್ತದೆ.
ಅನುವಂಶೀಯತೆ

ಸಣ್ಣ, ತೆಳ್ಳಗಿನ ದೇಹ ರಚನೆ, ತೆಳುವಾದ ಚರ್ಮ ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸಬಹುದು. ಕೆಲವು ಜನರು ಆರಂಭಿಕ ಜೀವನದಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ ಎಂಬುದನ್ನು ವಿವರಿಸಲು ಅನುವಂಶಿಕತೆಯು ಸಹಾಯ ಮಾಡುತ್ತದೆ. ಹೀಗಾಗಿ ಕುಟುಂಬದಲ್ಲಿ ಯಾರಿಗಾದರೂ ಸಂಧಿವಾತದ ಸಮಸ್ಯೆ ಇದ್ದರೆ ಅಂತಹವರು ಎಚ್ಚರಿಕೆವಹಿಸುವುದು ಅಗತ್ಯವಾಗಿರುತ್ತದೆ.
ಪೋಷಣೆ ಮತ್ತು ಜೀವನಶೈಲಿ
![]()
ಕಡಿಮೆ ಕ್ಯಾಲ್ಸಿಯಂ ಆಹಾರ, ಕಡಿಮೆ ದೇಹದ ತೂಕ ಮತ್ತು ಜಡ ಜೀವನಶೈಲಿ ಸೇರಿದಂತೆ ಕಳಪೆ ಪೋಷಣೆಯು ಆಸ್ಟಿಯೊಪೊರೋಸಿಸ್ಗೆ ಸಂಬಂಧಿಸಿದೆ, ಹಾಗೆಯೇ ಧೂಮಪಾನ ಮತ್ತು ಅತಿಯಾದ ಮದ್ಯಪಾನ ಕೂಡ ಅಸ್ಥಿಸಂಧಿವಾತಕ್ಕೆ ಕಾರಣವಾಗುತ್ತದೆ.
ಔಷಧಿಗಳು ಮತ್ತು ಇತರ ರೋಗಗಳು
![]()
ಆಸ್ಟಿಯೊಪೊರೋಸಿಸ್ ಅನ್ನು ಸ್ಟೀರಾಯ್ಡ್ಗಳು ಸೇರಿದಂತೆ ಕೆಲವು ಔಷಧಿಗಳ ಬಳಕೆಗೆ ಮತ್ತು ಕೆಲವು ಥೈರಾಯ್ಡ್ ಸಮಸ್ಯೆಗಳು ಸೇರಿದಂತೆ ಇತರ ಕಾಯಿಲೆಗಳಿಗೆ ಸಂಬಂಧಿಸಿದೆ. ಆದ್ದರಿಂದ ಹೆಚ್ಚು ಮಾತ್ರೆಗಳನ್ನು ತೆಗೆದುಕೊಒಂಡರೆ ಮೂಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
ಸಂಧಿವಾತವನ್ನು ತಡೆಯಲು ಹೀಗೆ ಮಾಡಬಹುದು
![]()
How To Prevent The Osteoporosis Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm