ಬ್ರೇಕಿಂಗ್ ನ್ಯೂಸ್
05-10-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಆಸ್ಟಿಯೊಪೊರೋಸಿಸ್ ಎನ್ನುವುದು ಮೂಳೆ ಮುರಿತದ ಅಪಾಯವಾಗಿದೆ. ಮೂಳೆ ಮುರಿತವಾಗುವವರೆಗೂ ಇದರ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ.ಮೂಳೆ ನಷ್ಟ ಮತ್ತು ಮೂಳೆ ಬೆಳವಣಿಗೆಯು ಯಾವುದೇ ವ್ಯಕ್ತಿಯ ಸಾಮಾನ್ಯ ಜೀವನ ಚಕ್ರದ ಭಾಗವಾಗಿದೆ, ಆದರೆ ಮೂಳೆಯ ಬೆಳವಣಿಗೆಗಿಂತ ಮೂಳೆಯ ನಷ್ಟದ ಪ್ರಮಾಣವು ವೇಗವಾಗಿದ್ದಾಗ ಆಸ್ಟಿಯೊಪೊರೋಸಿಸ್ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೊಪೊರೋಸಿಸ್ಗೆ ಕಾರಣವಾಗುವ ಹಲವಾರು ಅಂಶಗಳಿವೆ ಅವುಗಳು ಯಾವವು ಎನ್ನುವ ಬಗ್ಗೆ ಡಾ. ಅತುಲ್ ಮಿಶ್ರಾ ಮಾಹಿತಿ ನಿಡಿದ್ದಾರೆ ಇಲ್ಲಿದೆ ನೋಡಿ.
ವಯಸ್ಸು

ಪ್ರತಿಯೊಬ್ಬರಿಗೂ ಕೂಡ ವಯಸ್ಸಾದಂತೆ ಮೂಳೆಗಳು ದುರ್ಬಲವಾಗುತ್ತದೆ . 35 ವರ್ಷಗಳ ನಂತರ, ಹಳೆಯ ಮೂಳೆಯ ನಷ್ಟವನ್ನು ಬದಲಿಸಲು ದೇಹವು ಕಡಿಮೆ ಹೊಸ ಮೂಳೆಯನ್ನು ನಿರ್ಮಿಸುತ್ತದೆ. ಸಾಮಾನ್ಯವಾಗಿ, ನೀವು ವಯಸ್ಸಾದಂತೆ, ನಿಮ್ಮ ಒಟ್ಟು ಮೂಳೆ ದ್ರವ್ಯರಾಶಿಯನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸುತ್ತದೆ.
ಅನುವಂಶೀಯತೆ

ಸಣ್ಣ, ತೆಳ್ಳಗಿನ ದೇಹ ರಚನೆ, ತೆಳುವಾದ ಚರ್ಮ ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸಬಹುದು. ಕೆಲವು ಜನರು ಆರಂಭಿಕ ಜೀವನದಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ ಎಂಬುದನ್ನು ವಿವರಿಸಲು ಅನುವಂಶಿಕತೆಯು ಸಹಾಯ ಮಾಡುತ್ತದೆ. ಹೀಗಾಗಿ ಕುಟುಂಬದಲ್ಲಿ ಯಾರಿಗಾದರೂ ಸಂಧಿವಾತದ ಸಮಸ್ಯೆ ಇದ್ದರೆ ಅಂತಹವರು ಎಚ್ಚರಿಕೆವಹಿಸುವುದು ಅಗತ್ಯವಾಗಿರುತ್ತದೆ.
ಪೋಷಣೆ ಮತ್ತು ಜೀವನಶೈಲಿ
![]()
ಕಡಿಮೆ ಕ್ಯಾಲ್ಸಿಯಂ ಆಹಾರ, ಕಡಿಮೆ ದೇಹದ ತೂಕ ಮತ್ತು ಜಡ ಜೀವನಶೈಲಿ ಸೇರಿದಂತೆ ಕಳಪೆ ಪೋಷಣೆಯು ಆಸ್ಟಿಯೊಪೊರೋಸಿಸ್ಗೆ ಸಂಬಂಧಿಸಿದೆ, ಹಾಗೆಯೇ ಧೂಮಪಾನ ಮತ್ತು ಅತಿಯಾದ ಮದ್ಯಪಾನ ಕೂಡ ಅಸ್ಥಿಸಂಧಿವಾತಕ್ಕೆ ಕಾರಣವಾಗುತ್ತದೆ.
ಔಷಧಿಗಳು ಮತ್ತು ಇತರ ರೋಗಗಳು
![]()
ಆಸ್ಟಿಯೊಪೊರೋಸಿಸ್ ಅನ್ನು ಸ್ಟೀರಾಯ್ಡ್ಗಳು ಸೇರಿದಂತೆ ಕೆಲವು ಔಷಧಿಗಳ ಬಳಕೆಗೆ ಮತ್ತು ಕೆಲವು ಥೈರಾಯ್ಡ್ ಸಮಸ್ಯೆಗಳು ಸೇರಿದಂತೆ ಇತರ ಕಾಯಿಲೆಗಳಿಗೆ ಸಂಬಂಧಿಸಿದೆ. ಆದ್ದರಿಂದ ಹೆಚ್ಚು ಮಾತ್ರೆಗಳನ್ನು ತೆಗೆದುಕೊಒಂಡರೆ ಮೂಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
ಸಂಧಿವಾತವನ್ನು ತಡೆಯಲು ಹೀಗೆ ಮಾಡಬಹುದು
![]()
How To Prevent The Osteoporosis Naturally.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am