ಬ್ರೇಕಿಂಗ್ ನ್ಯೂಸ್
05-10-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಆಸ್ಟಿಯೊಪೊರೋಸಿಸ್ ಎನ್ನುವುದು ಮೂಳೆ ಮುರಿತದ ಅಪಾಯವಾಗಿದೆ. ಮೂಳೆ ಮುರಿತವಾಗುವವರೆಗೂ ಇದರ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ.ಮೂಳೆ ನಷ್ಟ ಮತ್ತು ಮೂಳೆ ಬೆಳವಣಿಗೆಯು ಯಾವುದೇ ವ್ಯಕ್ತಿಯ ಸಾಮಾನ್ಯ ಜೀವನ ಚಕ್ರದ ಭಾಗವಾಗಿದೆ, ಆದರೆ ಮೂಳೆಯ ಬೆಳವಣಿಗೆಗಿಂತ ಮೂಳೆಯ ನಷ್ಟದ ಪ್ರಮಾಣವು ವೇಗವಾಗಿದ್ದಾಗ ಆಸ್ಟಿಯೊಪೊರೋಸಿಸ್ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೊಪೊರೋಸಿಸ್ಗೆ ಕಾರಣವಾಗುವ ಹಲವಾರು ಅಂಶಗಳಿವೆ ಅವುಗಳು ಯಾವವು ಎನ್ನುವ ಬಗ್ಗೆ ಡಾ. ಅತುಲ್ ಮಿಶ್ರಾ ಮಾಹಿತಿ ನಿಡಿದ್ದಾರೆ ಇಲ್ಲಿದೆ ನೋಡಿ.
ವಯಸ್ಸು

ಪ್ರತಿಯೊಬ್ಬರಿಗೂ ಕೂಡ ವಯಸ್ಸಾದಂತೆ ಮೂಳೆಗಳು ದುರ್ಬಲವಾಗುತ್ತದೆ . 35 ವರ್ಷಗಳ ನಂತರ, ಹಳೆಯ ಮೂಳೆಯ ನಷ್ಟವನ್ನು ಬದಲಿಸಲು ದೇಹವು ಕಡಿಮೆ ಹೊಸ ಮೂಳೆಯನ್ನು ನಿರ್ಮಿಸುತ್ತದೆ. ಸಾಮಾನ್ಯವಾಗಿ, ನೀವು ವಯಸ್ಸಾದಂತೆ, ನಿಮ್ಮ ಒಟ್ಟು ಮೂಳೆ ದ್ರವ್ಯರಾಶಿಯನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸುತ್ತದೆ.
ಅನುವಂಶೀಯತೆ

ಸಣ್ಣ, ತೆಳ್ಳಗಿನ ದೇಹ ರಚನೆ, ತೆಳುವಾದ ಚರ್ಮ ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸಬಹುದು. ಕೆಲವು ಜನರು ಆರಂಭಿಕ ಜೀವನದಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ ಎಂಬುದನ್ನು ವಿವರಿಸಲು ಅನುವಂಶಿಕತೆಯು ಸಹಾಯ ಮಾಡುತ್ತದೆ. ಹೀಗಾಗಿ ಕುಟುಂಬದಲ್ಲಿ ಯಾರಿಗಾದರೂ ಸಂಧಿವಾತದ ಸಮಸ್ಯೆ ಇದ್ದರೆ ಅಂತಹವರು ಎಚ್ಚರಿಕೆವಹಿಸುವುದು ಅಗತ್ಯವಾಗಿರುತ್ತದೆ.
ಪೋಷಣೆ ಮತ್ತು ಜೀವನಶೈಲಿ
![]()
ಕಡಿಮೆ ಕ್ಯಾಲ್ಸಿಯಂ ಆಹಾರ, ಕಡಿಮೆ ದೇಹದ ತೂಕ ಮತ್ತು ಜಡ ಜೀವನಶೈಲಿ ಸೇರಿದಂತೆ ಕಳಪೆ ಪೋಷಣೆಯು ಆಸ್ಟಿಯೊಪೊರೋಸಿಸ್ಗೆ ಸಂಬಂಧಿಸಿದೆ, ಹಾಗೆಯೇ ಧೂಮಪಾನ ಮತ್ತು ಅತಿಯಾದ ಮದ್ಯಪಾನ ಕೂಡ ಅಸ್ಥಿಸಂಧಿವಾತಕ್ಕೆ ಕಾರಣವಾಗುತ್ತದೆ.
ಔಷಧಿಗಳು ಮತ್ತು ಇತರ ರೋಗಗಳು
![]()
ಆಸ್ಟಿಯೊಪೊರೋಸಿಸ್ ಅನ್ನು ಸ್ಟೀರಾಯ್ಡ್ಗಳು ಸೇರಿದಂತೆ ಕೆಲವು ಔಷಧಿಗಳ ಬಳಕೆಗೆ ಮತ್ತು ಕೆಲವು ಥೈರಾಯ್ಡ್ ಸಮಸ್ಯೆಗಳು ಸೇರಿದಂತೆ ಇತರ ಕಾಯಿಲೆಗಳಿಗೆ ಸಂಬಂಧಿಸಿದೆ. ಆದ್ದರಿಂದ ಹೆಚ್ಚು ಮಾತ್ರೆಗಳನ್ನು ತೆಗೆದುಕೊಒಂಡರೆ ಮೂಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
ಸಂಧಿವಾತವನ್ನು ತಡೆಯಲು ಹೀಗೆ ಮಾಡಬಹುದು
![]()
How To Prevent The Osteoporosis Naturally.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm