ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm