ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm