ಬ್ರೇಕಿಂಗ್ ನ್ಯೂಸ್
08-10-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ತುಂಬಾ ಜನರಿಗೆ ರಾತ್ರಿ ಹೊತ್ತು ಮಲಗುವ ಮುಂಚೆ ಅಥವಾ ಮಧ್ಯಾಹ್ನ ಊಟ ಆದ ನಂತರದಲ್ಲಿ ಮೊಸರಿಗೆ ಸ್ವಲ್ಪ ಸಕ್ಕರೆ ಸೇರಿಸಿ ತಿನ್ನುವ ಅಭ್ಯಾಸವಿರುತ್ತದೆ. ಅಂದರೆ ಮೊಸರು ಒಂದು ಇಷ್ಟವಾದ ಆಹಾರ ಪದಾರ್ಥ ಅಥವಾ ಡೈರಿ ಪದಾರ್ಥ ಎಂದು ಕರೆಯಬಹುದು. ಮೊಸರನ್ನು ಕೆಲವರು ಊಟದ ಜೊತೆ ಸೇವಿಸುತ್ತಾರೆ.
ಇನ್ನು ಕೆಲವರು ಇಷ್ಟಪಟ್ಟು ಮೊಸರು ಅನ್ನ ತಿನ್ನುತ್ತಾರೆ. ಆದರೆ ಅಚ್ಚರಿ ಪಡಬೇಕಾದ ವಿಷಯ ಒಂದಿದೆ. ಅದೇನೆಂದರೆ, ಮೊಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ವೈದ್ಯರು ಈ ಕೆಳಗಿನ ಮಾತು ಗಳನ್ನು ಹೇಳಿದ್ದಾರೆ ಮತ್ತು ಮೊಸರು ಸೇವನೆಯ ನಿಯಮಗಳನ್ನು ಸಹ ತಿಳಿಸಿದ್ದಾರೆ.
ಮೊದಲಿಗೆ ಈ ವಿಷ್ಯಗಳು ಗೊತ್ತಿರಲಿ...

ಮೊಸರು ಸೇವನೆ ಮಾಡಬೇಕಾದ ನಿಯಮಗಳು

ಇದ್ದ ಹಾಗೆ ಸೇವಿಸುವುದು ಒಳ್ಳೆಯದು!
![]()
ಖಾಲಿ ಮೊಸರು ಸೇವಿಸಬೇಡಿ!

ಯಾವುದೇ ಕಾರಣಕ್ಕೂ ಮೊಸರನ್ನು ಹಾಗೆ ಸೇವಿಸಬಾರದು. ಅಂದರೆ ಸಾಧಾರಣ ಹಸುವಿನ ತುಪ್ಪ, ಜೇನುತುಪ್ಪ, ಸಕ್ಕರೆ ಇವುಗಳ ಜೊತೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ದೋಷಗಳು ನಿವಾರಣೆಯಾಗುತ್ತವೆ ಮತ್ತು ಎದುರಾಗುವ ಅನೇಕ ಕೆಟ್ಟ ಪ್ರಭಾವಗಳು ಇರುವುದಿಲ್ಲ.
ಮೊಸರು ತಿನ್ನುತ್ತೀರಾ? ಪ್ರತಿದಿನ ಬೇಡ!
ಅದೇ ರೀತಿ ಪ್ರತಿದಿನ ಮೊಸರು ಸೇವಿಸಬಾರದು. ಅದರಲ್ಲೂ ಅರ್ಧಂಬರ್ಧ ಹೆಪ್ಪುಗಟ್ಟಿದ ಮೊಸರನ್ನು ತಿನ್ನಲೇಬಾರದು. ಇದು ದೇಹದಲ್ಲಿ ಮಲಬದ್ಧತೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂಬುದು ವೈದ್ಯರಾದ ಐಶ್ವರ್ಯ ಸಂತೋಷ್ ರವರ ಮಾತು. ವೈದ್ಯರು ಹೇಳುವ ಪ್ರಕಾರ ಮೊಸರಿನ ಬದಲಿಗೆ ಮಜ್ಜಿಗೆಯನ್ನು ಬೇಕಾದರೆ ಪ್ರತಿದಿನ ಕುಡಿಯಬಹುದು.
ಚರ್ಮದ ಸಮಸ್ಯೆ ಇದ್ದವರು
![]()
ಮೊಸರನ್ನು ಯಾವುದೇ ಕಾರಣಕ್ಕೂ ವಸಂತಕಾಲದಲ್ಲಿ, ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಸೇವಿಸ ಬಾರದು. ಒಂದು ವೇಳೆ ನಿಮಗೆ ತ್ವಚೆಗೆ ಸಂಬಂಧಪಟ್ಟಂತೆ ಯಾವುದೇ ತೊಂದರೆಗಳು ಇದ್ದರೆ, ಉಸಿ ರಾಟದ ಸಮಸ್ಯೆ ಅಥವಾ ಉರಿಯೂತ ಸಮಸ್ಯೆಗಳಿದ್ದರೆ ಮೊಸರನ್ನು ಸೇವಿಸಬೇಡಿ.
ಕ್ರಮ ಅನುಸರಿಸದಿದ್ದರೆ

ಸರಿಯಾದ ರೀತಿ ಮೊಸರು ಸೇವನೆ ಮಾಡದೇ ಇದ್ದರೆ, ನಿಮಗೆ ಅನಿಮಿಯ ಅಥವಾ ರಕ್ತಹೀನತೆ, ಜ್ವರ, ಆಗಾಗ ಸೋಂಕುಗಳು ಎದುರಾಗುವುದು, ಚರ್ಮದ ತೊಂದರೆಗಳು, ಆರ್ಥ್ರೈಟಿಸ್, ರಕ್ತ ಹೋಗುವ ಸಾಧ್ಯತೆ ಇರುತ್ತದೆ.
Curd Can Be Eaten As Per Doctor Tips For A Healthy Life.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am