ಬ್ರೇಕಿಂಗ್ ನ್ಯೂಸ್
08-10-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ತುಂಬಾ ಜನರಿಗೆ ರಾತ್ರಿ ಹೊತ್ತು ಮಲಗುವ ಮುಂಚೆ ಅಥವಾ ಮಧ್ಯಾಹ್ನ ಊಟ ಆದ ನಂತರದಲ್ಲಿ ಮೊಸರಿಗೆ ಸ್ವಲ್ಪ ಸಕ್ಕರೆ ಸೇರಿಸಿ ತಿನ್ನುವ ಅಭ್ಯಾಸವಿರುತ್ತದೆ. ಅಂದರೆ ಮೊಸರು ಒಂದು ಇಷ್ಟವಾದ ಆಹಾರ ಪದಾರ್ಥ ಅಥವಾ ಡೈರಿ ಪದಾರ್ಥ ಎಂದು ಕರೆಯಬಹುದು. ಮೊಸರನ್ನು ಕೆಲವರು ಊಟದ ಜೊತೆ ಸೇವಿಸುತ್ತಾರೆ.
ಇನ್ನು ಕೆಲವರು ಇಷ್ಟಪಟ್ಟು ಮೊಸರು ಅನ್ನ ತಿನ್ನುತ್ತಾರೆ. ಆದರೆ ಅಚ್ಚರಿ ಪಡಬೇಕಾದ ವಿಷಯ ಒಂದಿದೆ. ಅದೇನೆಂದರೆ, ಮೊಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ವೈದ್ಯರು ಈ ಕೆಳಗಿನ ಮಾತು ಗಳನ್ನು ಹೇಳಿದ್ದಾರೆ ಮತ್ತು ಮೊಸರು ಸೇವನೆಯ ನಿಯಮಗಳನ್ನು ಸಹ ತಿಳಿಸಿದ್ದಾರೆ.
ಮೊದಲಿಗೆ ಈ ವಿಷ್ಯಗಳು ಗೊತ್ತಿರಲಿ...

ಮೊಸರು ಸೇವನೆ ಮಾಡಬೇಕಾದ ನಿಯಮಗಳು

ಇದ್ದ ಹಾಗೆ ಸೇವಿಸುವುದು ಒಳ್ಳೆಯದು!
![]()
ಖಾಲಿ ಮೊಸರು ಸೇವಿಸಬೇಡಿ!

ಯಾವುದೇ ಕಾರಣಕ್ಕೂ ಮೊಸರನ್ನು ಹಾಗೆ ಸೇವಿಸಬಾರದು. ಅಂದರೆ ಸಾಧಾರಣ ಹಸುವಿನ ತುಪ್ಪ, ಜೇನುತುಪ್ಪ, ಸಕ್ಕರೆ ಇವುಗಳ ಜೊತೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ದೋಷಗಳು ನಿವಾರಣೆಯಾಗುತ್ತವೆ ಮತ್ತು ಎದುರಾಗುವ ಅನೇಕ ಕೆಟ್ಟ ಪ್ರಭಾವಗಳು ಇರುವುದಿಲ್ಲ.
ಮೊಸರು ತಿನ್ನುತ್ತೀರಾ? ಪ್ರತಿದಿನ ಬೇಡ!
ಅದೇ ರೀತಿ ಪ್ರತಿದಿನ ಮೊಸರು ಸೇವಿಸಬಾರದು. ಅದರಲ್ಲೂ ಅರ್ಧಂಬರ್ಧ ಹೆಪ್ಪುಗಟ್ಟಿದ ಮೊಸರನ್ನು ತಿನ್ನಲೇಬಾರದು. ಇದು ದೇಹದಲ್ಲಿ ಮಲಬದ್ಧತೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂಬುದು ವೈದ್ಯರಾದ ಐಶ್ವರ್ಯ ಸಂತೋಷ್ ರವರ ಮಾತು. ವೈದ್ಯರು ಹೇಳುವ ಪ್ರಕಾರ ಮೊಸರಿನ ಬದಲಿಗೆ ಮಜ್ಜಿಗೆಯನ್ನು ಬೇಕಾದರೆ ಪ್ರತಿದಿನ ಕುಡಿಯಬಹುದು.
ಚರ್ಮದ ಸಮಸ್ಯೆ ಇದ್ದವರು
![]()
ಮೊಸರನ್ನು ಯಾವುದೇ ಕಾರಣಕ್ಕೂ ವಸಂತಕಾಲದಲ್ಲಿ, ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಸೇವಿಸ ಬಾರದು. ಒಂದು ವೇಳೆ ನಿಮಗೆ ತ್ವಚೆಗೆ ಸಂಬಂಧಪಟ್ಟಂತೆ ಯಾವುದೇ ತೊಂದರೆಗಳು ಇದ್ದರೆ, ಉಸಿ ರಾಟದ ಸಮಸ್ಯೆ ಅಥವಾ ಉರಿಯೂತ ಸಮಸ್ಯೆಗಳಿದ್ದರೆ ಮೊಸರನ್ನು ಸೇವಿಸಬೇಡಿ.
ಕ್ರಮ ಅನುಸರಿಸದಿದ್ದರೆ

ಸರಿಯಾದ ರೀತಿ ಮೊಸರು ಸೇವನೆ ಮಾಡದೇ ಇದ್ದರೆ, ನಿಮಗೆ ಅನಿಮಿಯ ಅಥವಾ ರಕ್ತಹೀನತೆ, ಜ್ವರ, ಆಗಾಗ ಸೋಂಕುಗಳು ಎದುರಾಗುವುದು, ಚರ್ಮದ ತೊಂದರೆಗಳು, ಆರ್ಥ್ರೈಟಿಸ್, ರಕ್ತ ಹೋಗುವ ಸಾಧ್ಯತೆ ಇರುತ್ತದೆ.
Curd Can Be Eaten As Per Doctor Tips For A Healthy Life.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm