ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm