ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am