ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm