ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm