ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm