ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm