ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am