ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm