ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm