ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am