ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm