ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm