ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm