ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm