ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm