ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm