ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am