ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ
ಅಲರ್ಜಿ ಸಮಸ್ಯೆ ಇದ್ದವರು
ರಕ್ತದೊತ್ತಡ
If You Suffering From Bp And Allergy Symptoms, Dont Eat Too Many Raisins.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm