ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
![]()
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ

ಅಲರ್ಜಿ ಸಮಸ್ಯೆ ಇದ್ದವರು

ರಕ್ತದೊತ್ತಡ
![]()
If You Suffering From Bp And Allergy Symptoms, Dont Eat Too Many Raisins.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm