ಬ್ರೇಕಿಂಗ್ ನ್ಯೂಸ್
22-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಮಗೆ ವಿಟಮಿನ್ ' ಸಿ ' ಅಂಶಗಳನ್ನು ಒಳಗೊಂಡಿರುವ ಆಹಾರಗಳ ಪ್ರಾಮುಖ್ಯತೆ ಏನೆಂಬುದು ನಮಗೆಲ್ಲಾ ಗೊತ್ತೇ ಇದೆ. ಆದರೆ ಇಂತಹ ಆಹಾರಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ ಬದಲಿಗೆ ದೀರ್ಘಕಾಲ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ನಂತಹ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿರಿಸುವಲ್ಲಿ ಇವುಗಳ ಪಾತ್ರ ಮಹತ್ವದು. ಬನ್ನಿ ಇಂದಿನ ಈ ಲೇಖನದಲ್ಲಿ ಯಾವೆಲ್ಲಾ ಬಗೆಯ ವಿಟಮಿನ್ ಸಿ ಅಂಶಗಳು ಹೆಚ್ಚಿರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಇಂತಹ ದೀರ್ಘ ಕಾಲದ ಕಾಯಿಲೆಗಳಿಂದ ದೂರ ಇರಬಹುದು ಎನ್ನುವುದನ್ನು ನೋಡೋಣ...
ಟೊಮೆಟೊ
ಸೀಬೆಹಣ್ಣು
ಸೀಬೆ ಹಣ್ಣಿನಲ್ಲಿ ಅಪಾರ ಪ್ರಮಾಣದ ವಿಟಮಿನ್ ಸಿ ಹಾಗೂ ಪೊಟ್ಯಾಶಿಯಂ ಅಂಶ ಅಡಗಿದೆ. ಇವು ರಕ್ತ ದೊತ್ತಡವನ್ನು ನಿಯಂತ್ರಣ ಮಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಪ್ರಮುಖ್ವಾಗಿ ಈ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ ರಕ್ತದೊತ್ತ ಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿವಾರಣೆ ಮಾಡುತ್ತದೆ.
ನೆಲ್ಲಿಕಾಯಿ
ಕೊನೆಯ ಮಾತು
Add These Vitamin C Rich Foods To Fight Against Diabetes And Blood Pressure.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm