ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm