ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am