ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm