ಬ್ರೇಕಿಂಗ್ ನ್ಯೂಸ್
29-10-22 09:11 pm Source: Vijayakarnataka ಡಾಕ್ಟರ್ಸ್ ನೋಟ್
ಮೆಂತೆ ಸೊಪ್ಪು ನಿಮಗೆಲ್ಲ ಗೊತ್ತಿರುವ ಹಾಗೆ ಒಂದು ಆರೋಗ್ಯಕರವಾದ ಹಸಿರು ಎಲೆ ತರಕಾರಿ. ಪ್ರತಿದಿನ ಇದನ್ನು ತಿಂದರೂ ಕೂಡ ಏನು ತಪ್ಪಿಲ್ಲ. ದೇಹದ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಜೊತೆಗೆ ಇದನ್ನು ಹಲವಾರು ರೀತಿಯಲ್ಲಿ ಬಳಸಬಹುದಾಗಿದೆ. ನೀವು ದಾಲ್, ಪರೋಟ, ಪಲ್ಯ ಇತ್ಯಾದಿಗಳಲ್ಲಿ ಇದನ್ನು ಬಳಸಿ ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸಿಕೊಳ್ಳಬಹುದು.
ಲವ್ನೀತ್ ಹೇಳುವ ಪ್ರಕಾರ ಮೆಂತ್ಯ ಸೊಪ್ಪಿನಲ್ಲಿ ಹಲವಾರು ಔಷಧಿಯ ಗುಣ ಲಕ್ಷಣಗಳು ಮತ್ತು ಬಹುತೇಕ ಆರೋಗ್ಯ ಪ್ರಯೋಜನಗಳು ಇರುತ್ತವೆ. ಅವುಗಳಲ್ಲಿ ಪ್ರಮುಖವಾದ ಕೆಲವನ್ನು ನೋಡು ವುದಾದರೆ...
ಹೃದಯದ ಕಾಯಿಲೆ ನಿಯಂತ್ರಣ ಮಾಡುತ್ತದೆ
![]()
ಮೆಂತೆ ಸೊಪ್ಪಿನಲ್ಲಿ ಪೋಟ್ಯಾಶಿಯಂ ಪ್ರಮಾಣ ಹೆಚ್ಚಾಗಿರುವುದರಿಂದ ಅಧಿಕ ರಕ್ತದ ಒತ್ತಡ ಇರುವ ಜನರಿಗೆ ಇದು ಪ್ರಯೋಜನಕಾರಿ. ಏಕೆಂದರೆ ಇದು ದೇಹದಲ್ಲಿ ಸೋಡಿಯಂ ಪ್ರಮಾಣ ಉಂಟು ಮಾಡ ಬಹುದಾದ ಹಾನಿಯನ್ನು ತಡೆದು ಹೃದಯ ಬಡಿತವನ್ನು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುತ್ತದೆ.
ಮೆಂತೆ ಸೊಪ್ಪು ಮಧುಮೇಹಿಗಳಿಗೆ ಒಳ್ಳೆಯದು

ಇದರಲ್ಲಿ ನೈಸರ್ಗಿಕವಾದ ಕರಗುವ ನಾರಿನ ಅಂಶ ಇರುವುದರಿಂದ ಮೆಂತ್ಯ ಸೊಪ್ಪು ರಕ್ತದಲ್ಲಿ ಸಕ್ಕರೆ ಪ್ರಮಾಣ ಹೀರಿಕೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಅಮೈನೋ ಆಮ್ಲಗಳು ಇರಲಿದ್ದು ಇನ್ಸುಲಿನ್ ಉತ್ಪತ್ತಿಯನ್ನು ಉತ್ತೇಜಿಸುವಲ್ಲಿ ನೆರವಾಗುತ್ತದೆ.
ಆರೋಗ್ಯಕರವಾದ ಮೂಳೆಗಳು
![]()
ಮೆಂತೆ ಸೊಪ್ಪಿನಲ್ಲಿ ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದ ಮೂಳೆಗಳ ಸಾಂದ್ರತೆ ಹೆಚ್ಚು ಮಾಡುವಲ್ಲಿ ಮತ್ತು ವಯಸ್ಸಾದ ನಂತರದಲ್ಲಿ ಬರಬಹುದಾದ ಆಸ್ಟಿಯೋಪೋರೋಸಿಸ್ ತೊಂದರೆಯನ್ನು ತಪ್ಪಿಸುತ್ತದೆ.
ಇದೊಂದು ಉತ್ತಮ ಆಂಟಿ ಆಕ್ಸಿಡೆಂಟ್

ಇದರಲ್ಲಿ ಫಿನಾಲಿಕ್ ಮತ್ತು ಫ್ಲೇವನಾಯ್ಡ್ ಪ್ರಮಾಣ ಹೆಚ್ಚಾಗಿರುವುದರಿಂದ ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೆಚ್ಚಾಗುತ್ತವೆ. ಇದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವಗಳು ಉಂಟಾಗುತ್ತವೆ.
ಕಬ್ಬಿಣಾಂಶ ಕೊರತೆ ನಿವಾರಿಸುತ್ತದೆ
![]()
Fenugreek Leaves Are Best For Health Naturally.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm