ಬ್ರೇಕಿಂಗ್ ನ್ಯೂಸ್
29-10-22 09:11 pm Source: Vijayakarnataka ಡಾಕ್ಟರ್ಸ್ ನೋಟ್
ಮೆಂತೆ ಸೊಪ್ಪು ನಿಮಗೆಲ್ಲ ಗೊತ್ತಿರುವ ಹಾಗೆ ಒಂದು ಆರೋಗ್ಯಕರವಾದ ಹಸಿರು ಎಲೆ ತರಕಾರಿ. ಪ್ರತಿದಿನ ಇದನ್ನು ತಿಂದರೂ ಕೂಡ ಏನು ತಪ್ಪಿಲ್ಲ. ದೇಹದ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಜೊತೆಗೆ ಇದನ್ನು ಹಲವಾರು ರೀತಿಯಲ್ಲಿ ಬಳಸಬಹುದಾಗಿದೆ. ನೀವು ದಾಲ್, ಪರೋಟ, ಪಲ್ಯ ಇತ್ಯಾದಿಗಳಲ್ಲಿ ಇದನ್ನು ಬಳಸಿ ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸಿಕೊಳ್ಳಬಹುದು.
ಲವ್ನೀತ್ ಹೇಳುವ ಪ್ರಕಾರ ಮೆಂತ್ಯ ಸೊಪ್ಪಿನಲ್ಲಿ ಹಲವಾರು ಔಷಧಿಯ ಗುಣ ಲಕ್ಷಣಗಳು ಮತ್ತು ಬಹುತೇಕ ಆರೋಗ್ಯ ಪ್ರಯೋಜನಗಳು ಇರುತ್ತವೆ. ಅವುಗಳಲ್ಲಿ ಪ್ರಮುಖವಾದ ಕೆಲವನ್ನು ನೋಡು ವುದಾದರೆ...
ಹೃದಯದ ಕಾಯಿಲೆ ನಿಯಂತ್ರಣ ಮಾಡುತ್ತದೆ
![]()
ಮೆಂತೆ ಸೊಪ್ಪಿನಲ್ಲಿ ಪೋಟ್ಯಾಶಿಯಂ ಪ್ರಮಾಣ ಹೆಚ್ಚಾಗಿರುವುದರಿಂದ ಅಧಿಕ ರಕ್ತದ ಒತ್ತಡ ಇರುವ ಜನರಿಗೆ ಇದು ಪ್ರಯೋಜನಕಾರಿ. ಏಕೆಂದರೆ ಇದು ದೇಹದಲ್ಲಿ ಸೋಡಿಯಂ ಪ್ರಮಾಣ ಉಂಟು ಮಾಡ ಬಹುದಾದ ಹಾನಿಯನ್ನು ತಡೆದು ಹೃದಯ ಬಡಿತವನ್ನು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುತ್ತದೆ.
ಮೆಂತೆ ಸೊಪ್ಪು ಮಧುಮೇಹಿಗಳಿಗೆ ಒಳ್ಳೆಯದು

ಇದರಲ್ಲಿ ನೈಸರ್ಗಿಕವಾದ ಕರಗುವ ನಾರಿನ ಅಂಶ ಇರುವುದರಿಂದ ಮೆಂತ್ಯ ಸೊಪ್ಪು ರಕ್ತದಲ್ಲಿ ಸಕ್ಕರೆ ಪ್ರಮಾಣ ಹೀರಿಕೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಅಮೈನೋ ಆಮ್ಲಗಳು ಇರಲಿದ್ದು ಇನ್ಸುಲಿನ್ ಉತ್ಪತ್ತಿಯನ್ನು ಉತ್ತೇಜಿಸುವಲ್ಲಿ ನೆರವಾಗುತ್ತದೆ.
ಆರೋಗ್ಯಕರವಾದ ಮೂಳೆಗಳು
![]()
ಮೆಂತೆ ಸೊಪ್ಪಿನಲ್ಲಿ ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದ ಮೂಳೆಗಳ ಸಾಂದ್ರತೆ ಹೆಚ್ಚು ಮಾಡುವಲ್ಲಿ ಮತ್ತು ವಯಸ್ಸಾದ ನಂತರದಲ್ಲಿ ಬರಬಹುದಾದ ಆಸ್ಟಿಯೋಪೋರೋಸಿಸ್ ತೊಂದರೆಯನ್ನು ತಪ್ಪಿಸುತ್ತದೆ.
ಇದೊಂದು ಉತ್ತಮ ಆಂಟಿ ಆಕ್ಸಿಡೆಂಟ್

ಇದರಲ್ಲಿ ಫಿನಾಲಿಕ್ ಮತ್ತು ಫ್ಲೇವನಾಯ್ಡ್ ಪ್ರಮಾಣ ಹೆಚ್ಚಾಗಿರುವುದರಿಂದ ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೆಚ್ಚಾಗುತ್ತವೆ. ಇದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವಗಳು ಉಂಟಾಗುತ್ತವೆ.
ಕಬ್ಬಿಣಾಂಶ ಕೊರತೆ ನಿವಾರಿಸುತ್ತದೆ
![]()
Fenugreek Leaves Are Best For Health Naturally.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am