ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm