ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm