ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am